LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭಾರಿ ಮಳೆಗೆ ಗೋವಾ ಹೋಗುವ ಮೂರು ರಸ್ತೆಗಳು ಬಂದ್!

ಬೆಳಗಾವಿ, ೨೫: ಕಳೆದ ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಗೋವಾ ಸಂಪರ್ಕ ಕಲ್ಪಿಸುವ ಇನ್ನೆರಡು ರಸ್ತೆಗಳು ಪ್ರವಾಹದ ಕಾರಣ ಸ್ಥಗಿತ ಆಗಿವೆ.



ಹಲತ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಖಾನಾಪುರ-ಜಾಂಬೋಟಿ-ಗೋವಾ ಹೆದ್ದಾರಿಯನ್ನು ಸಹ ಮುಚ್ಚಲಾಗಿದೆ.



ಅಲ್ಲದೇ ಖಾನಾಪುರ-ಹೆಮ್ಮಡಗಾ-ಅನಮೋಡ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಭೀಮಗಡ ಸಮೀಪದ ಮಂತುರ್ಗಾ ಬಳಿಯ ಹತಲತ್ರಿ ನದಿ ಮೇಲಿನ ಸೇತುವೆ ಮೇಲೆ 5 ಅಡಿ ನೀರು ಹರಿಯುತ್ತಿರುವುದರಿಂದ ಅಲ್ಲಿ ಸಂಚಾರ ಸ್ಥಗಿತವಾಗಿದೆ.



ಈಗಾಗಲೇ ಬೆಳಗಾವಿ-ಜಾಂಬೋಟಿ ರಸ್ತೆಯ ಕುಸಮಳ್ಳಿ ಸೇತುವೆಯ ಕುಸಿತದಿಂದ ರಸ್ತೆ ಬಂದ್‌ ಆಗಿದ್ದರಿಂದ ಗೋವಾ ಹೋಗಲು ಖಾನಾಪುರ-ಜಾಂಬೋಟಿ ಮೂಲಕ ವಾಹನಗಳು ಸಂಚರಿಸುತ್ತಿದ್ದವು. ಈಗ ಆ ರಸ್ತೆಯ ಸಂಚಾರ ಸಹ ಸಂಪೂರ್ಣವಾಗಿ ಬಂದಾಗಿದೆ.







ಹಬ್ಬಾನಟ್ಟಿಯ ಐತಿಹಾಸಿಕ ಮಾರುತಿ ದೇವಸ್ಥಾನವು ನೀರಿನಲ್ಲಿ ಮುಳುಗಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಮಾರ್ಗದಲ್ಲಿ ಪ್ರಯಾಣಿಸುವುದನ್ನು ತಪ್ಪಿಸಲು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಕಳೆದುಕೊಂಡ ನಾವಿಕರು, ಧ್ವನಿ ಕಳೆದುಕೊಂಡ ನಾಯಕತ್ವಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆಮಾಡೆಲ್ ಲಗೇಜ್‌ನಲ್ಲಿ 11.82 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಕಿವೀಸ್ ಕ್ರಿಕೆಟ್‌ನ ಸುವರ್ಣ ಅಧ್ಯಾಯ ಅಂತ್ಯ; ವಿಲಿಯಮ್ಸನ್ ನಿವೃತ್ತಿನಿನ್ನೆ ಇಸ್ರೇಲ್‌ ದಾಳಿಗೆ ಬೆಂಬಲ, ಇಂದು ಪುತ್ರನಿಗಾಗಿ ಕಣ್ಣೀರು: ಹಳೆಯ ಪೋಸ್ಟಗಳು ವೈರಲ್!ಮಾವಿನ ಹಣ್ಣು ಸೇವಿಸಿ ಬೀದರ ಮೂಲದ ಇಬ್ಬರು ಸಹೋದರಿಯರ ಸಾವುಕರ್ನಾಟಕದ ನೀರಿನ ಹಕ್ಕಿಗೆ ದೆಹಲಿಯಲ್ಲಿ ಧ್ವನಿ : ಕೃಷ್ಣಾ ತೀರ್ಪಿನಿಂದ ಮಹದಾಯಿ ತನಕ ಬಾಕಿ ಬೇಡಿಕೆಗಳಿಗೆ ವೇಗ ನೀಡುವಂತೆ ಒತ್ತಾಯಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ ಆರೋಪಇವಿಎಂಗಳ ಭಸ್ಮ : ಕೋಲ್ಕತ್ತಾ ಕಟ್ಟಡ ಅಗ್ನಿ ಅವಘಡದ ಹಿಂದೆ ಸಂಚು ಶಂಕೆಕಾನೂನಿನ ಭಯ ಮಾಯವೇ? ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಅಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ