LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಕೋಮು ಗಲಭೆಗೆ ಯತ್ನ : ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ 

ಕಾರವಾರ: ಭಟ್ಕಳದಲ್ಲಿ ಕೋಮು ಸಂಘರ್ಷ ಸೃಷ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.



ನವೀನ ಸೋಮಯ್ಯ ನಾಯ್ಕ, ನವೀನ ವೆಂಕಟೇಶ ನಾಯ್ಕ ಬಂಧಿತ ಹಿಂದೂ ಕಾರ್ಯಕರ್ತರಾಗಿದ್ದಾರೆ. ನವೀನ ಸೋಮಯ್ಯ ನಾಯ್ಕ, ನವೀನ ವೆಂಕಟೇಶ ನಾಯ್ಕ ಎಂಬವರು ಭಟ್ಕಳದಲ್ಲಿ ಕೋಮು ಸೌಹಾರ್ದತೆ ಕದಡಲು ಮತ್ತು ಶಾಂತಿ ಭಂಗ ಮಾಡಲು ಇಬ್ಬರೂ ವೈಯಕ್ತಿಕ ಕಾರಣದಿಂದ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ ಸೋಮಯ್ಯ ನಾಯ್ಕ ಎಂಬುವನು ನವೀನ ವೆಂಕಟೇಶ ನಾಯ್ಕ ತಲೆಗೆ ಹಲ್ಲೆ ನಡೆಸುತ್ತಾನೆ. ಬಳಿಕ ಹಲ್ಲೆಯನ್ನು ಅನ್ಯ ಕೋಮಿನವರು ಮಾಡಿದ್ದಾರೆ ಎಂದು ಆರೋಪಿಸಿ ನವೀನ ವೆಂಕಟೇಶ ನಾಯ್ಕ ಮುರುಡೇಶ್ವರ ಠಾಣೆಗೆ ಸುಳ್ಳು ದೂರು ನೀಡಿದ್ದಾನೆ.



ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ. ಇಬ್ಬರನ್ನೂ ತೀವ್ರ ವಿಚಾರಣೆ ನಡೆಸಿದಾಗ ಭಟ್ಕಳದಲ್ಲಿ ಕೋಮು ಸಂಘರ್ಷ ಮೂಡಿಸಿ ಶಾಂತಿ ಕದಡಲು ಪ್ರಯತ್ನಿಸಿರುವುದಾಗಿ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ