LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯುತ್ ಸಂಪರ್ಕ ಕಡಿತ : ಇಬ್ಬರು ರೋಗಿಗಳ ಸಾವು

ಬಳ್ಳಾರಿ: ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಇಬ್ಬರು ರೋಗಿಗಳು ಸಾವನ್ನಪ್ಪಿದ್ದ ಘಟನೆ ವಿಜಯನಗರ ವಿಮ್ಸ್​​ ಆಸ್ಪತ್ರೆಯಲ್ಲಿ ನಡೆದಿದೆ. ಇಲ್ಲಿ ವೆಂಟಿಲೇಟರ್​​​ ಕಾರ್ಯ ಸ್ಥಗಿತಗೊಂಡಿದ್ದು, ಪರಿಣಾಮ ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.



ಐಸಿಯುನಲ್ಲೇ ರೋಗಿಗಳು ಸಾವನ್ನಪ್ಪಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ಕುರಿತು ವಿಮ್ಸ್​ ಆಡಳಿತ ಮಂಡಳಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ, ಒಂದು ವೇಳೆ ವಿದ್ಯುತ್​​ ಸಂಪರ್ಕ ಕಡಿತವಾಗಿದ್ದರೆ ಎಲ್ಲಾ ರೋಗಿಗಳಿಗೂ ತೊಂದರೆ ಆಗುತ್ತಿತ್ತು ಎಂದು ವೈದ್ಯರು ಹೇಳುತ್ತಿದ್ದಾರೆ.



ಇನ್ನು, ವಿಮ್ಸ್​​ ಆಸ್ಪತ್ರೆಯಲ್ಲಿ 10 ರೋಗಿಗಳಿಗೆ ವೆಂಟಿಲೇಟರ್​​ ಹಾಕಲಾಗಿತ್ತು. ಸಾವನ್ನಪ್ಪಿರುವ ಇಬ್ಬರ ಪೈಕಿ ಒಬ್ಬ ರೋಗಿ ಹಾವು ಕಡಿತದಿಂದ ಗಂಭೀರ ಸ್ಥಿತಿಗೆ ತಲುಪ್ಪಿದ್ದರೆ, ಮತ್ತೋರ್ವ ಕಿಡ್ನಿ ವೈಫಲ್ಯದಿಂದ ಆಸ್ಪತ್ರೆ ಸೇರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ