LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕ್ಷುಲ್ಲಕ ಜಗಳ; ಇಬ್ಬರಿಗೆ ಚಾಕು ಇರಿತ 

ರಾಮದುರ್ಗ: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.



ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ ಬಂಡಿವಡ್ಡರ್‌ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ ಎಂಬ ಯುವಕನ ತಲೆಗೆ ರಾಡ್​ನಿಂದ ಹಲ್ಲೆ ಮಾಡಲಾಗಿದೆ.



ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ