LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಆರ್ಥಿಕ ಸುಧಾರಣೆಗಳಿಗಾಗಿ ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದ್ದೇವೆ : ಕೇಂದ್ರ ಸಚಿವ

ಹೊಸದಿಲ್ಲಿ: ಆರ್ಥಿಕ ಸುಧಾರಣೆಗಳಿಗಾಗಿ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರಿಗೆ ದೇಶ ಋಣಿಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ ಗಡ್ಕರಿ ಮೆಚ್ಚುಗೆ ವ್ಯಕ್ತಪಡಿಸಿದರು.



ಪೋರ್ಟಲ್ ಟ್ಯಾಕ್ಸ್‌ ಇಂಡಿಯಾ ಆನ್‌ಲೈನ್ ಆಯೋಜಿಸಿದ್ದ ಟಿಐಒಎಲ್ ಅವಾರ್ಡ್ಸ 2022 ಸಮಾರಂಭದಲ್ಲಿ ಮಾತನಾಡಿದ ಅವರು, ಬಡ ಜನರಿಗೆ ಅದರ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಭಾರತಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ ಎಂದು ಹೇಳಿದರು.



ಮನಮೋಹನ ಸಿಂಗ್ ಅವರು 1991ರಲ್ಲಿ ಹಣಕಾಸು ಸಚಿವರಾಗಿ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನೇ ನೀಡಿದವು. 1990ರ ದಶಕದ ಮಧ್ಯಭಾಗದಲ್ಲಿ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದೆ. ಮನಮೋಹನ‌ ಸಿಂಗ್‌ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳಿಂದಾಗಿ, ಮಹಾರಾಷ್ಟ್ರದಲ್ಲಿ ರಸ್ತೆಗಳನ್ನು ನಿರ್ಮಿಸಲು ಹಣ ಸಂಗ್ರಹಿಸಲು ನನಗೆ ಸಾಧ್ಯವಾಯಿತು. ಉದಾರೀಕರಣ ಹಲವು ಅವಕಾಶಗಳ ಬಾಗಿಲನ್ನು ತೆರೆದಿದೆ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ