LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಗೆ ವಂದೇ ಭಾರತ ರೈಲು; ಪರಿಸರವಾದಿಗಳ ಆಕ್ಷೇಪ

ಬೆಳಗಾವಿ, ೧೫: ಬೆಂಗಳೂರಿನಿಂದ ಬೆಳಗಾವಿಗೆ ಶೀಘ್ರದಲ್ಲೇ ಆರಂಭವಾಗಲಿರುವ ವಂದೇ ಭಾರತ ರೈಲಿಗೆ ಬೆಳಗಾವಿಯ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.



ಧಾರವಾಡದಿಂದ ಖಾನಾಪುರ ಮಾರ್ಗವಾಗಿ ಬೆಳಗಾವಿ ಬರುವ ಈ ರೈಲಿನ ವೇಗ ಹೆಚ್ಚಿದ್ದು ಇದು ದಟ್ಟ ಅರಣ್ಯ ಪ್ರದೇಶದಲ್ಲೇ ಹೋಗುವುದರಿಂದ ವನ್ಯ ಜೀವಿಗಳ ಪ್ರಾಣಕ್ಕೆ ಕುತ್ತು ತರುತ್ತದೆ. ಆದ್ದರಿಂದ ವಂದೇ ಭಾರತ ರೈಲಿನ ವೇಗ ತಗ್ಗಿಸಬೇಕು, ಇಲ್ಲದಿದ್ದರೆ ಪರ್ಯಾಯ ಮಾರ್ಗ ಕಲ್ಪಿಸುವವರೆಗೂ ಈ ರೈಲು ದಟ್ಟ ಅರಣ್ಯದ ಮಾರ್ಗವಾಗಿ ಬೆಳಗಾವಿಗೆ ಬರುವುದು ಬೇಡ ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.



ಇದರ ಬಗ್ಗೆ ಅರಣ್ಯ ಇಲಾಖೆಯ ಅನುಮತಿಯನ್ನು ರೈಲ್ವೆ ಇಲಾಖೆ ಪಡೆಯಬೇಕು ಎನ್ನುವುದೂ ಪರಿಸರವಾದಿಗಳ ವಾದವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಗೊತ್ತುವಳಿ ಅಂಗೀಕರಿಸಿ; ಸರ್ಕಾರಕ್ಕೆ ನಾಗಮೋಹನ ದಾಸ್ ಪತ್ರಆಸ್ತಿ ಆಸೆಗೆ ಮೈದುನರ ಹತ್ಯೆ; ಯರಗಟ್ಟಿಯ ಅವಳಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರುಶಾಂತಿಯುತ ಹೋರಾಟವನ್ನೂ ಸಹಿಸದ ಮೋದಿ ಸರ್ಕಾರ: ರಾಹುಲ್ ಗಾಂಧಿಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಸಾವು, 9 ಮಂದಿಗೆ ಗಂಭೀರ ಗಾಯಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನವಾಂಗ್ಚುಕ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅಭಿಜೀತ ದೀಪ್ಕೆ ಉಪವಾಸ ಆರಂಭ: ‘ಚಲೋ ಸಂಸದ’ ಹೋರಾಟ ಮುಂದುವರಿಕೆ ಘೋಷಣೆಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ‘ವಿಕ್ರಮ–1’ಜಂತರ್ ಮಂತರ್‌ನಲ್ಲಿ ಅಭಿಜೀತ ಮೇಲೆ ನೀಲಿ ಶಾಯಿ ಎರಚಿದ ಮಹಿಳೆವಾಂಗ್ಚುಕ ಹೋರಾಟ ಇಲ್ಲಿಗೇ ಮುಗಿಯದು, ಸಂಸತ್ತಲ್ಲೂ ಪ್ರಸ್ತಾಪಿಸುವೆವು : ಶರದ ಪವಾರವಾಂಗ್ಚುಕರನ್ನು ಬಲವಂತವಾಗಿ ಆಸ್ಪತ್ರೆಗೆ ಹೊತ್ತೊಯ್ದ ಪೊಲೀಸರು; ಹೋರಾಟ ಮತ್ತಷ್ಟು ತೀವ್ರ