LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಮದ್ಯ ಅಂಗಡಿಗಳ ಸ್ಥಳಾಂತರಕ್ಕೆ ಗ್ರಾಮಸ್ಥರ ಒತ್ತಾಯ

ಬೆಳಗಾವಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ ಪಾಟೀಲರಿಗೆ ಮದ್ಯ ಮಾರಾಟ ಅಂಗಡಿಯನ್ನು ಬಂದ್ ಮಾಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.



[video width="640" height="352" mp4="https://samadarshi.net/otassoos/2022/11/VID-20221119-WA0008.mp4"][/video]



ಗ್ರಾಮಸ್ಥರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು, ಸದ್ಯಕ್ಕೆ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದ್ದು, ಸೂಕ್ತ ಪರಿಶೀಲನೆ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.



ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ಗ್ರಾಮದಲ್ಲಿ ಇರುವ ಮದ್ಯದಂಗಡಿಗಳನ್ನು ಊರಿನ ಹೊರಗೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿಕೊಂಡರು.



[video width="640" height="352" mp4="https://samadarshi.net/otassoos/2022/11/VID-20221119-WA0007.mp4"][/video]



ಬಳಿಕ ಜಿಲ್ಲಾಧಿಕಾರಿಗಳು ಬಸವೇಶ್ವರ ವೃತ್ತದಲ್ಲಿ ಇರುವ ಆನಂದ ಬ್ರ್ಯಾಂಡಿ ಅಂಗಡಿ ಮತ್ತು ಲಕ್ಷ್ಮೀ ಬಾರ್ ಮತ್ತು ರೆಸ್ಟೋರೆಂಟ್ ಗೆ ಸ್ವತಃ ತೆರಳಿ ಪರಿಶೀಲನೆ ಕೈಗೊಂಡರು.







ಕೆಲವು ಮದ್ಯದ ಬಾಟಲ್ ಗಳನ್ನು ತೆಗೆದುಕೊಂಡು ಅವುಗಳ ಗುಣಮಟ್ಟ ಪರಿಶೀಲಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು. ಜಿಪಂ ಸಿಇಓ ದರ್ಶನ್, ಉಪ ವಿಭಾಗಾಧಿಕಾರಿ ಶಶಿಧರ ಬಗಲಿ ಮತ್ತಿತರರು ಉಪಸ್ಥಿತರಿದ್ದರು

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ