LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ​ಗಿಲ್ಲ : ಯಡಿಯೂರಪ್ಪ 

ವಿಜಯನಗರ : ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ಧಾಳಿ ನಡೆಸಿದ್ದಾರೆ.



ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ.. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.



ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ಗಿಲ್ಲ ,ಚುನಾವಣೆಯಲ್ಲಿ ಅಂಬೇಡ್ಕರ್ ರನ್ನು 2 ಬಾರಿ ಸೋಲಿಸಿದರು. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ